ಬೀದರ್‌ನಲ್ಲಿ ಕರ್ನಾಟಕ ಬಂದ್‌ ನೀರಸ, ಈ ಕುರಿತು ಪ್ರತ್ಯಕ್ಷ ವರದಿ

By

Published : Sep 28, 2020, 4:31 PM IST

thumbnail
ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​​ಗೆ ಗಡಿ ಜಿಲ್ಲೆ ಬೀದರ್​​ನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ-ಮುಗ್ಗಟ್ಟು, ವ್ಯಾಪಾರ, ವಹಿವಾಟು, ಸಾರಿಗೆ ಸಂಚಾರ ಎಲ್ಲವೂ ಎಂದಿನಂತೆ ಸಹಜವಾಗಿವೆ. ಸಾರಿಗೆ ಸಂಸ್ಥೆಯ ಬಸ್​​ಗಳ ಓಡಾಟ ಕೂಡ ಎಂದಿನಂತಿದ್ದು, ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಮನವಿ ನೀಡಿದ್ದಾರೆ. ಈ ಬಗೆಗಿನ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.