ಮುಂದುವರಿದ ರೈತರ ಅಹೋರಾತ್ರಿ ಧರಣಿ: ಸರ್ವೇ ಜಾಗದಲ್ಲೇ ಉಳುಮೆಗೆ ನಿರ್ಧಾರ - bangalore latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6131749-thumbnail-3x2-bng.jpg)
ಪೆರಿಫೆರಲ್ ರಿಂಗ್ ರಸ್ತೆಯಿಂದ ಭೂಮಿ ಕಳೆದುಕೊಂಡಿರುವ ರೈತರು ಬಿಡಿಎ ಎದುರು ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ನಡೆಸುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ 16 ವರ್ಷಗಳ ಬಳಿಕವೂ ಮನವಿಗೆ ಸ್ಪಂದಿಸದಿದ್ರೆ ಸರ್ವೇ ಮಾಡಿರುವ ಜಾಗದಲ್ಲಿ ಉಳುಮೆ ಮಾಡಲು ರೈತರು ನಿರ್ಧರಿಸಿದ್ದಾರೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿಯೊಂದಿಗೆ ರೈತರು ತಮ್ಮ ಹೋರಾಟದ ಕುರಿತು ಮಾತನಾಡಿದ್ದಾರೆ.