ಅಭಿವೃದ್ಧಿಯಾಗದೇ ಉಳಿದಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ...

By

Published : Feb 21, 2020, 5:37 PM IST

Updated : Feb 21, 2020, 6:00 PM IST

thumbnail
ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ತಿಳಮಾತಿ. ತನ್ನ ಕಪ್ಪು ಹೊದಿಕೆಯ ಮೂಲಕವೇ ಪ್ರವಾಸಿಗರನ್ನ ಆಕರ್ಷಿಸುತ್ತಿದ್ದು, ಕಡಲತೀರದ ಅಭಿವೃದ್ದಿಗೆ ಈ ಹಿಂದೆ ತೂಗು ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿತ್ತು. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಕಡಲತೀರವನ್ನ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಪ್ರಯತ್ನಕ್ಕೆ ಕೈಹಾಕಲಾಗಿತ್ತು. ಆದ್ರೆ ಹಣ ಮಂಜೂರಾಗಿ ಐದು ವರ್ಷ ಕಳೆದರೂ ಇಂದಿಗೂ ಕಾಮಗಾರಿ ಪ್ರಾರಂಭವಾಗಿಲ್ಲ.
Last Updated : Feb 21, 2020, 6:00 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.