thumbnail

By

Published : Dec 11, 2020, 3:44 PM IST

ETV Bharat / Videos

ಕೊಪ್ಪಳ: ಬಸ್ ನಿಲ್ದಾಣದಲ್ಲೇ ಅಡುಗೆ ಮಾಡಿ ಊಟ ಮಾಡಿದ ಸಾರಿಗೆ ಸಿಬ್ಬಂದಿ

ಕೊಪ್ಪಳ: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ನಗರದಲ್ಲಿ ಮುಂದುವರೆದಿದೆ. ಬಸ್ ನಿಲ್ದಾಣದ ಆವರಣದಲ್ಲಿಯೇ ಸಿಬ್ಬಂದಿ ಅಡುಗೆ ಮಾಡಿ ಊಟ ಮಾಡಿದರು. ಬೆಳಗ್ಗೆ ಸುಮಾರು 9 ಗಂಟೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಿರುವ ಸಾರಿಗೆ ಸಂಸ್ಥೆಯ ಸಿಬ್ಬಂದಿ, ಬಸ್​​ಗಳನ್ನು ನಿಲ್ದಾಣದ ಆವರಣದಲ್ಲಿ ನಿಲ್ಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.