thumbnail

By

Published : Aug 30, 2020, 7:25 PM IST

ETV Bharat / Videos

144 ಸೆಕ್ಷನ್ ಜಾರಿಯಲ್ಲಿದ್ರೂ ತುರುವೇಕೆರೆಯಲ್ಲಿ ಪ್ರತಿಭಟನೆಗೆ ಜೆಡಿಎಸ್‌ ಕರೆ

ತುರುವೇಕೆರೆ ತಾಲೂಕಿನಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಇರುವ ಗೊಂದಲ ಇದೀಗ ರಾಜಕೀಯ ತಿರುವು ಪಡೆದಿದೆ. ಇದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಇನ್ನೊಂದೆಡೆ ತುರುವೇಕೆರೆಯಲ್ಲಿ ಜೆಡಿಎಸ್​ನಿಂದ ಆ.31ರಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.