thumbnail

By

Published : Aug 11, 2019, 7:38 PM IST

ETV Bharat / Videos

ರಾಜ್ಯಕ್ಕೆ 'ಜಲ'ದಿಗ್ಬಂಧನ:ಅಮಿತ್ ಶಾ-ಬಿಎಸ್​ವೈ ವೈಮಾನಿಕ ಸಮೀಕ್ಷೆ:ವಿಡಿಯೋ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿರುವ ಹಿನ್ನೆಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಜಂಟಿಯಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡಿಸಿದರು. ಮಧ್ಯಾಹ್ನ ಸುಮಾರು 2.40ರ ವೇಳೆಗೆ ಶಾ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ವಾಯುಪಡೆಯ ಹೆಲಿಕಾಪ್ಟರ್​ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.