ಗಣರಾಜ್ಯೋತ್ಸವದಲ್ಲಿ ಸಾಂಸ್ಕೃತಿಕ ಸೊಬಗಿನ ಅನಾವರಣ - Republic Day yalahanka

🎬 Watch Now: Feature Video

thumbnail

By

Published : Jan 26, 2020, 10:30 PM IST

ಬೆಂಗಳೂರು: ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿಆಯೋಜಿಸಿದ್ದ 71ನೇ ಗಣರಾಜ್ಯೋತ್ಸವದಲ್ಲಿ ಗಾಂಧೀಜಿ 150ನೇ ಸ್ಮರಣಾರ್ಥ ರಚಿಸಿದ್ದ ಗಾಂಧಿ ಆಕೃತಿ ವಿಶೇಷವಾಗಿತ್ತು. ಯಲಹಂಕ ತಹಶೀಲ್ದಾರ್ ರಘುಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಧ್ವಜ ವಂದನೆ ಸಲ್ಲಿಸಿದರು. ಈ ವೇಳೆ ವಿದ್ಯಾರ್ಥಿಗಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.