ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ 'ಸುಶ್ರಾವ್ಯ' ಕಂಠಕ್ಕೆ ಮನಸೋತ ಪ್ರೇಕ್ಷಕರು - Vijay Prakash, Rajesh Krishnan
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10826274-thumbnail-3x2-sanju.jpg)
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ನಲ್ಲಿ ನಿನ್ನೆ ರಾತ್ರಿ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದ ನಂತರ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಗಾಯಕ ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಜೋಡಿಯ ಸುಶ್ರಾವ್ಯ ಕಂಠಕ್ಕೆ ನೆರೆದಿದ್ದ ಪ್ರೇಕ್ಷಕರು ಮಂತ್ರಮುಗ್ಧಗೊಂಡರು. ಈ ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ ನಡೆಸಿಕೊಟ್ಟರು.