ವಿಜಯಪುರ: ಕೊರೊನಾ ಕರಿಛಾಯೆಗೆ ಗುಮ್ಮಟ ನಗರಿ ಸ್ತಬ್ಧ - corona effect

🎬 Watch Now: Feature Video

thumbnail

By

Published : Mar 25, 2020, 8:49 AM IST

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಕೂರೊನಾ ಕಾವು ಹೆಚ್ಚಾಗಿದ್ದು, ಜಿಲ್ಲಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಜಿಲ್ಲೆಯ ಬಹುತೇಕ ಖಾಸಗಿ ಸಂಸ್ಥೆಗಳು ಸ್ತಬ್ಧವಾಗಿದ್ದು, ಜಿಲ್ಲಾಧಿಕಾರಿ ವೈಎಸ್ ಪಾಟೀಲ ಜಿಲ್ಲೆಯಲ್ಲಿ 9 ತುರ್ತು ಇಲಾಖೆ ಹೊರತುಪಡಿಸಿ ಉಳಿದ ಎಲ್ಲ ಸರ್ಕಾರಿ ಕಚೇರಿಗೆ ರಜೆ ಘೋಷಣೆ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.