ಹುಲಿ ಸೆರೆ ಆಪರೇಷನ್​ನಲ್ಲಿ ಮಾರ್ಗಸೂಚಿ ಉಲ್ಲಂಘನೆ: ಅರಣ್ಯಾಧಿಕಾರಿಗಳ ವಿರುದ್ಧ ಗಂಭೀರ ಆರೋಪ

By

Published : Jul 11, 2021, 8:09 PM IST

thumbnail
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವಲಯದ ನಾಯಳ್ಳಗಸ್ತಿನ ಸುತ್ತನಹಳ್ಳ ಪ್ರದೇಶದಲ್ಲಿ ಗಾಯಗೊಂಡಿದ್ದ 4-5 ವರ್ಷದ ಗಂಡು ಹುಲಿಯನ್ನು ಬಂಡೀಪುರ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದರು. ಬಳಿಕ, ಬನ್ನೇರುಘಟ್ಟಕ್ಕೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿತ್ತು.ಆದರೆ ಹುಲಿ ಕಾರ್ಯಾಚರಣೆ ವೇಳೆ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂದು ಇದೀಗ ಪರಿಸರ ಹೋರಾಟಗಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.