ದಾವಣಗೆರೆಯಲ್ಲಿ ಅಭಿಮಾನಿಗಳಿಂದ ವಿಷ್ಣುದಾದ ಹುಟ್ಟುಹಬ್ಬ ಆಚರಣೆ

By

Published : Sep 18, 2019, 6:02 PM IST

thumbnail
ದಾವಣಗೆರೆ: ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿವೋರ್ವ 51 ಕೆ.ಜಿ. ಕತ್ತರಿಸಿ, ವಿತರಿಸುವ ಮೂಲಕ ವಿಶೇಷವಾಗಿ ವಿಷ್ಣುವರ್ಧನ್ ಜನ್ಮದಿನವನ್ನು ಆಚರಿಸಿದ್ದಾರೆ. ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಎದುರು ಬೀಡಾ ಅಂಗಡಿ ನಡೆಸುತ್ತಿರುವ ಲೋಕೇಶ್, ಸಾಹಸಸಿಂಹ ಅವರ ದೊಡ್ಡ ಫ್ಯಾನ್. ವಿಷ್ಣು ಹುಟ್ಟುಹಬ್ಬದ ಈ ಸಮಯದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೇಕ್ ವಿತರಿಸಿದರು. ಕಳೆದ ಹಲವು ವರ್ಷಗಳಿಂದಲೂ ಲೋಕೇಶ್ ವಿಷ್ಟುವರ್ಧನ್ ಅವರ ಹುಟ್ಟು ಹಬ್ಬವನ್ನ ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.