ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ - ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ

🎬 Watch Now: Feature Video

thumbnail

By

Published : Aug 7, 2020, 2:18 PM IST

ಲಿಂಗಸುಗೂರು: ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿರುವುದರಿಂದ ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ 1,84,670 ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತಿದ್ದ ಕಾರಣ ಆಲಮಟ್ಟಿ ಜಲಾಶಯದಿಂದ ಒಂದು ಲಕ್ಷದ ಎಂಬತ್ತು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಈ ಹಿನ್ನೆಲೆ ನಾರಾಯಣಪುರ ಅಣೆಕಟ್ಟೆಯ 14 ಕ್ರಸ್ಟ್​ ಗೇಟ್​ ಮೂಲಕ ನೀರು ಬಿಡುತ್ತಿರುವ ರುದ್ರ ರಮಣೀಯ ದೃಶ್ಯ ಎಲ್ಲರನ್ನ ಸೆಳೆಯುತ್ತಿದೆ. ಇಂದು ಮಧ್ಯಾಹ್ನ ಅಣೆಕಟ್ಟೆ ಸಾಮರ್ಥ್ಯ 492.252 ಮೀಟರ್ ಪೈಕಿ 491.420 ಮೀಟರ್ ಮಟ್ಟ ಕಾಯ್ದುಕೊಂಡು ನದಿಗೆ ನೀರು ಹರಿಬಿಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.