ಸೀತರಾಮನ್​ ಬಜೆಟ್ ಮೇಲೆ ಕೊಪ್ಪಳ ಜಿಲ್ಲೆಯ ಜನರ ನಿರೀಕ್ಷೆಗಳೇನು?

By

Published : Jan 31, 2021, 12:30 PM IST

thumbnail
ಕೊಪ್ಪಳ: ಕೊರೊನಾ ಸೋಂಕಿನಿಂದಾಗಿ ಆರ್ಥಿಕ ಕುಸಿತ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗಿವೆ. ಸಾಮಾನ್ಯ ಜನರು, ರೈತರು, ಕೂಲಿ ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ಅನೇಕರು ತೊಂದರೆ ಅನುಭವಿಸುವಂತಾಗಿದೆ. ಕೋವಿಡ್-19 ವೈರಸ್​​ ಬಂದ ಬಳಿಕ ಮೊದಲ ಬಾರಿಗೆ ಮಂಡನೆಯಾಗುತ್ತಿರುವ ಕೇಂದ್ರ ಸರ್ಕಾರದ ಬಜೆಟ್ ಮೇಲೆ ಕೊಪ್ಪಳ ಜಿಲ್ಲೆಯ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬಜೆಟ್ ನಿರೀಕ್ಷೆ ಕುರಿತು 'ಈಟಿವಿ ಭಾರತ'ದೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.