ಚಿಕ್ಕಮಗಳೂರು: ಉಪ್ಪಳ್ಳಿ ವಾಜಪೇಯಿ ಬಡಾವಣೆ ಸಮೀಪ ಕಾಡೆಮ್ಮೆ ಪ್ರತ್ಯಕ್ಷ

By

Published : Sep 16, 2020, 2:54 PM IST

thumbnail
ನಗರದ ಹೊರವಲಯದಲ್ಲಿರುವ ಉಪ್ಪಳ್ಳಿ ಸಮೀಪದ ವಾಜಪೇಯಿ ಬಡಾವಣೆಯಲ್ಲಿ ಪ್ರತಿ ನಿತ್ಯ ಕಾಡೆಮ್ಮೆಗಳು ಕಾಣಿಸಿಕೊಳ್ಳುತ್ತಿವೆ. ಇಂದಾವರ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆಗಾಗ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪ್ರತ್ಯಕ್ಷವಾಗುತ್ತಿವೆ. ಚಿಕ್ಕಮಗಳೂರು ನಗರಾಭಿವೃದ್ದಿ ಪ್ರಾಧಿಕಾರ ದೂರದೃಷ್ಟಿ ಇಲ್ಲದೇ ಈ ಭಾಗದಲ್ಲಿ ಬಡಾವಣೆ ನಿರ್ಮಿಸುತ್ತಿರೋದು ಕಾಡು ಪ್ರಾಣಿಗಳಿಗೆ ಶಾಪವಾಗಿ ಪರಿಣಮಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.