thumbnail

By

Published : Nov 14, 2019, 3:45 PM IST

ETV Bharat / Videos

ತಿಂಗಳೂಳಗೆ ಯಶಸ್ವಿನಿ ಯೋಜನೆ ಮತ್ತೆ ಜಾರಿ... ಯಡಿಯೂರಪ್ಪ ಘೋಷಣೆ

ತುಮಕೂರು: ಇನ್ನೊಂದು ತಿಂಗಳೊಳಗಾಗಿ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಿಪಟೂರು ತಾಲೂಕಿನಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡುವುದಾಗಿ ಘೋಷಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.