ಜಾತಿ, ಧರ್ಮ ಎನ್ನದೇ ಎಲ್ಲ ದೇವರಿಗೂ ಪೂಜೆ : ವಿಹೆಚ್‌ಪಿ ಮುಖಂಡ ದೀನ್ ದಯಾಳ್ - ವಿಶ್ವ ಹಿಂದೂ ಪರಿಷತ್ ಮುಖಂಡ ದೀನ್ ದಯಾಳ್

🎬 Watch Now: Feature Video

thumbnail

By

Published : Jan 13, 2021, 6:02 PM IST

ಶಿವಮೊಗ್ಗ : ವಿಶ್ವ ಹಿಂದೂ ಪರಿಷತ್ ಹಾಗೂ ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಲವತ್ತಕ್ಕೂ ಹೆಚ್ಚು ದೇವತೆಗಳ ಸಮಾಗಮ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ದೀನ್ ದಯಾಳ್, ಧಾರ್ಮಿಕ ಜಾಗೃತಿ, ಸಾಮಾಜಿಕ ಸಾಮರಸ್ಯದ ಉದ್ದೇಶ ಇಟ್ಟುಕೊಂಡು ಕಳೆದ 21ವರ್ಷಗಳಿಂದ ಈ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಜಾತಿ, ಧರ್ಮ ಎನ್ನದೇ ಎಲ್ಲ ದೇವರನ್ನು ಪೂಜಿಸಲಾಗುತ್ತಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.