thumbnail

By

Published : Jul 25, 2020, 3:02 PM IST

ETV Bharat / Videos

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೇಗಿದೆ ಕೊರೊನಾ ಸ್ಥಿತಿಗತಿ: ಪ್ರತ್ಯಕ್ಷ ವರದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ 28 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 43 ಮಂದಿ ಡಿಸ್ಚಾರ್ಜ್​​​​​​​ ಆಗಿದ್ದಾರೆ. ಸೋಂಕಿತರ ಸಂಖ್ಯೆ 574ಕ್ಕೆ ಏರಿದ್ದು, 314 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ 17 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಪ್ರದೇಶವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ​​​ಡೌನ್ ಮಾಡಿದೆ. ಈ ಕುರಿತು ಜಿಲ್ಲಾ ಕೋವಿಡ್-19 ಆಸ್ಪತ್ರೆ ಮುಂಭಾಗದಿಂದ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.