ಯೋಗೇಶ್​ ಗೌಡ ಕೊಲೆ ಪ್ರಕರಣ: ವಿನಯ್​ ಆಪ್ತನನ್ನು ಕರೆತಂದ ಸಿಬಿಐ ಅಧಿಕಾರಿಗಳು!

By

Published : Nov 5, 2020, 10:52 AM IST

thumbnail
ಧಾರವಾಡ: ಹೆಬ್ಬಳ್ಳಿ ಜಿಪಂ‌ ಸದಸ್ಯ ಯೋಗೇಶ್​ ಗೌಡ ಹತ್ಯೆ ಸಿಬಿಐ ತನಿಖೆ ವಿಚಾರಣೆ ಚುರುಕುಗೊಂಡಿದ್ದು, ಇದೀಗ ಮಾಜಿ‌ ಸಚಿವ ವಿನಯ್​ ಕುಲಕರ್ಣಿ ಆಪ್ತನ ವಿಚಾರಣೆಗಾಗಿ ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಹುಬ್ಬಳ್ಳಿ ಮೂಲದ ಶ್ರೀ ಪಾಟೀಲ್​ನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗಾಗಿ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈಗಾಗಲೇ ಮಾಜಿ ಸಚಿವ ವಿನಯ್​ ಕುಲಕರ್ಣಿ, ಮಾಜಿ ಸಚಿವರ ಸಹೋದರ ವಿಜಯ್​ ಕುಲಕರ್ಣಿ ಹಾಗೂ ವಿನಯ್​ ಆಪ್ತ ಶ್ರೀ ಪಾಟೀಲ್ ವಿಚಾರಣೆಗಾಗಿ ಉಪನಗರ ಠಾಣೆಗೆ ಕರೆ ತಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.