ಸಿಬಿಐ ವಿಚಾರಣೆಯಿಂದ ನ್ಯಾಯ ಸಿಗೋ ಭರವಸೆ ಇದೆ: ಯೋಗೇಶ್ಗೌಡ ಕುಟುಂಬಸ್ಥರ ಮಾತು - Yogishagowda dead news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9438314-thumbnail-3x2-sanju.jpg)
ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡು ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮೃತ ಯೋಗೇಶ್ಗೌಡ ಕುಟುಂಬಸ್ಥರೊಂದಿಗೆ ನಡೆಸಿದ ಚಿಟ್ ಚಾಟ್ ಇಲ್ಲಿದೆ.