thumbnail

By

Published : Feb 3, 2020, 7:15 PM IST

ETV Bharat / Videos

ಮಹಾತ್ಮ ಗಾಂಧೀಜಿ ವಿರುದ್ಧ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಖಂಡನೆ: ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮಹಾತ್ಮ ಗಾಂಧೀಜಿ ವಿರುದ್ಧ ಅನಂತ್ ಕುಮಾರ್ ಹೆಗಡೆ ಅವಹೇಳನ ಹೇಳಿಕೆ ಖಂಡಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಗರ ಘಟಕದ ಮುಖಂಡ ಮನೋಹರ್ ನೇತೃತ್ವದಲ್ಲಿ ರೇಸ್​​ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಯಿತು. ಅನಂತ್ ಕುಮಾರ್ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಸೇವೆ ಮಾಡಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಹೆಗಡೆ ಭಾವಚಿತ್ರಕ್ಕೆ ಕಾರ್ಯಕರ್ತರು ಬೆಂಕಿ ಹಚ್ಚಿದರು.

For All Latest Updates

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.