ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆ...ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರಾಸೆ, ಕಾರಣ? - ಯುವಜನೋತ್ಸವ ಸ್ಪರ್ಧೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರಾಸೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5599873-thumbnail-3x2-sdrhf.jpg)
ಶಿವಮೊಗ್ಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೇನು ಕಡಿಮೆ ಇರಲಿಲ್ಲ. ಆದ್ರೆ ಆ ಪ್ರತಿಭೆ ಗುರುತಿಸಿ, ಸಿಳ್ಳೆ, ಚಪ್ಪಾಳೆ ಮೂಲಕ ಹುರುದುಂಬಿಸಬೇಕಾದ ಪ್ರೇಕ್ಷಕರೇ ಇರಲಿಲ್ಲ.