ನಟ ಚಿರಂಜೀವಿ ಸರ್ಜಾ ನಿಧನಕ್ಕೆ ನಿರ್ಮಾಪಕ ಕೆ. ಮಂಜು ಸಂತಾಪ
![ETV Thumbnail thumbnail](https://etvbharatimages.akamaized.net/etvbharat/prod-images/320-214-7517593-thumbnail-3x2-smk.jpg)
ಬೆಂಗಳೂರು: ನಟ ಚಿರಂಜೀವಿ ಸರ್ಜಾ ನಿಧನಕ್ಕೆ ನಿರ್ಮಾಪಕ ಕೆ. ಮಂಜು ಅವರು ಸಂತಾಪ ಸೂಚಿಸಿದ್ದಾರೆ. ಸುದ್ದಿ ಕೇಳಿ ನನಗೆ ತುಂಬಾ ಆಘಾತವಾಯ್ತು. ಇದು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದ್ದು, ಕುಟುಂಬಕ್ಕೆ ದು:ಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದರು.
Last Updated : Jun 8, 2020, 7:00 AM IST