ನಟ ಚಿರಂಜೀವಿ ಸರ್ಜಾ ನಿಧನಕ್ಕೆ ನಿರ್ಮಾಪಕ ಕೆ. ಮಂಜು ಸಂತಾಪ

By

Published : Jun 7, 2020, 6:41 PM IST

Updated : Jun 8, 2020, 7:00 AM IST

thumbnail

ಬೆಂಗಳೂರು: ನಟ ಚಿರಂಜೀವಿ ಸರ್ಜಾ ನಿಧನಕ್ಕೆ ನಿರ್ಮಾಪಕ ಕೆ. ಮಂಜು ಅವರು ಸಂತಾಪ ಸೂಚಿಸಿದ್ದಾರೆ. ಸುದ್ದಿ ಕೇಳಿ ನನಗೆ ತುಂಬಾ ಆಘಾತವಾಯ್ತು. ಇದು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದ್ದು, ಕುಟುಂಬಕ್ಕೆ ದು:ಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದರು.

Last Updated : Jun 8, 2020, 7:00 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.