thumbnail

ಅಸ್ಸೋಂ ರಾಷ್ಟ್ರೀಯ ಹೆದ್ದಾರಿ ಮೇಲೆ ಬಲೆ ಬೀಸಿ ಮೀನು ಹಿಡಿದ ಜನರು

By

Published : Jun 18, 2022, 10:43 PM IST

ಅಸ್ಸೋಂನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ರಂಗಿಯಾದ ಮೊರಂಜನ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 31 ಸಂಪೂರ್ಣ ಮುಳುಗಡೆಯಾಗಿ, ಮೊಣಕಾಲೆತ್ತರ ನೀರು ತುಂಬಿಕೊಂಡಿದೆ. ಇದರಿಂದ ಸ್ಥಳೀಯರು ಹೆದ್ದಾರಿ ಮೇಲೆ ನಿಂತ ನೀರಲ್ಲಿ ಮೀನು ಹಿಡಿಯಲು ಬಲೆಗಳನ್ನು ಹಾಕುತ್ತಿದ್ದರು. ಪ್ರವಾಹದಿಂದಾಗಿ ಹೆದ್ದಾರಿಯ ಒಂದು ಬದಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.