thumbnail

By

Published : Apr 26, 2020, 6:56 PM IST

ETV Bharat / Videos

ಕುಟುಂಬಸ್ಥರೊಂದಿಗೆ ಸರಳವಾಗಿ ಬಸವ ಜಯಂತಿ ಆಚರಿಸಿದ ಸಿಎಂ ಬಿಎಸ್​​ವೈ

ಬೆಂಗಳೂರು: ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಕುಟುಂಬಸ್ಥರೊಂದಿಗೆ ಸರಳವಾಗಿ ಆಚರಿಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಬಿಎಸ್​​ವೈಗೆ ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಕುಟುಂಬಸ್ಥರು ಸಾಥ್​ ನೀಡಿದರು. ಡಿಸಿಎಂ ಗೋವಿಂದ ಕಾರಜೋಳ ಕೂಡ ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.