ಭಾರತ್ ಬಂದ್​​ಗೆ ಬೀದರ್​​ನಲ್ಲಿ ಹೇಗಿದೆ ಪ್ರತಿಕ್ರಿಯೆ? - ತೆಲಂಗಣದ ಹೈದ್ರಾಬಾದ್ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮಾರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ ಗಳ ಓಡಾಟ ಸ್ಥಬ್ದ

🎬 Watch Now: Feature Video

thumbnail

By

Published : Jan 8, 2020, 12:33 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್​​​ಗೆ ಗಡಿ ಜಿಲ್ಲೆ ಬೀದರ್​ನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾರಿಗೆ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದೆ. ಅಂತರ್​​​​ ರಾಜ್ಯ ಸಾರಿಗೆಯಲ್ಲಿ ಸ್ಚಲ್ಪ ವ್ಯತ್ಯಯ ಕಂಡು ಬಂದಿದ್ದು ತೆಲಂಗಾಣದ ಹೈದರಾಬಾದ್​ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮಾರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್​​ಗಳ ಓಡಾಟ ಸ್ಥಬ್ಧವಾಗಿದೆ. ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೊರಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.