thumbnail

By

Published : Apr 25, 2020, 3:36 PM IST

ETV Bharat / Videos

ಯಮ, ಕಿಂಕರ, ಕೊರೊನಾ ಕಲಾವಿದರಿಂದ ಕೊವಿಡ್​-19 ಜಾಗೃತಿ..!

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಹೊಸಪೇಟೆ ಓಣಿಯ ನಾಲ್ವರು ಯುಚಕರು ಕೊರೊನಾ ಕುರಿತು ವಿಶೇಷವಾಗಿ ಅರಿವು ಮೂಡಿಸುತ್ತಿದ್ದಾರೆ. ಒಬ್ಬ ಯಮನ ವೇಷ, ಇಬ್ಬರು ಕಿಂಕರರ ವೇಷ ಹಾಗೂ ಮತ್ತೊಬ್ಬ ಕೊರೊನಾ ವೈರಸ್​ನ ವೇಷ ಹಾಕಿಕೊಂಡು ಪಟ್ಟಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.