ದಾಯಾದಿ ಕಲಹ... ಅಣ್ಣನ ಏಳಿಗೆ ಸಹಿಸದ ತಮ್ಮ ಮಾಡಿದ್ದೇನು ಗೊತ್ತಾ? - ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ ಕೈಗೊಳ್ತೇವೆ ಎಂದ ಎಸ್ಪಿ ಕಾರ್ತಿಕ್ ರೆಡ್ಡಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6224294-thumbnail-3x2-mn.jpg)
ಅವರಿಬ್ಬರು ಒಡಹುಟ್ಟಿದವರು. ಒಂದೇ ತಟ್ಟೆಯಲ್ಲಿ ಅನ್ನ ತಿಂದು ಬೆಳೆದವರು. ದೊಡ್ಡವರಾದ್ಮೇಲೆ ಅವರಿಬ್ಬರ ನಡುವೆ ಅದೇನಾಯ್ತೋ ಗೊತ್ತಿಲ್ಲ. ಒಬ್ಬರ ಏಳಿಗೆಯನ್ನು ಇನ್ನೊಬ್ಬರು ಸಹಿಸಲಾರದಷ್ಟು ದ್ವೇಷ ಸಾಧಿಸಿ ತೆಗೆಯುವ ಮಟ್ಟಿಗೆ ಹೋಗಿದ್ದಾರೆ. ಅದು ಎಲ್ಲಿ ಅಂತೀರಾ? ಈ ಸ್ಟೋರಿ ನೋಡಿ...