ಜಂಬೂ ಸವಾರಿಯ ಕ್ಯಾಪ್ಟನ್ ಅಭಿಮನ್ಯುಗೆ ಮಜ್ಜನ ಹೇಗಿದೆ ನೋಡಿ

By

Published : Aug 16, 2022, 4:10 PM IST

Updated : Aug 16, 2022, 4:29 PM IST

thumbnail

ಮೈಸೂರು: ನಾಡಹಬ್ಬ ದಸರಾದ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಆನೆಗೆ ಮಜ್ಜನ ಮಾಡಿಸಲಾಯಿತು. ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದ್ದು, ಕೋಡಿ ಸೋಮೇಶ್ವರ ದೇವಾಲಯ ಮುಂಭಾಗದ ಶಿಬಿರದಲ್ಲಿ ಆನೆಗಳು ಬೀಡು ಬಿಟ್ಟಿವೆ. ಪ್ರತಿದಿನ ಆನೆಗಳಿಗೆ ತಾಲೀಮು ನಡೆಸಿ ನೀರಿನ ಕೊಳದಲ್ಲಿ ಸ್ನಾನ ಮಾಡಿಸಲಾಗುತ್ತದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಮಹೇಶ್ ಗೌಡ ಅವರು ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Last Updated : Aug 16, 2022, 4:29 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.