ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ : ತುಮಕೂರಿನಲ್ಲಿ ದೇವಿಯ ಪಲ್ಲಕ್ಕಿ ಹೊತ್ತು ಸಾಗಿದ ಡಿಸಿ - ಶ್ರೀ ಕರಿಯಮ್ಮ ದೇವಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16405646-thumbnail-3x2-sanju.jpg)
ತುಮಕೂರಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು ಗ್ರಾಮ ದೇವತೆಯ ಪಲ್ಲಕ್ಕಿ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ತಿಪಟೂರು ತಾಲೂಕಿನ ಹಾಲೇನಹಳ್ಳಿಯಲ್ಲಿ ಶ್ರೀ ಕರಿಯಮ್ಮ ದೇವಿಯನ್ನು ಹೊತ್ತು ಮೆರವಣಿಗೆಯಲ್ಲಿ ಭಾಗಿಯಾದರು.
TAGGED:
etv bharath kannada news