ಧಾರವಾಡ: ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ - ಈಟಿವಿ ಭಾರತ್ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16279038-thumbnail-3x2-bng.jpeg)
ಧಾರವಾಡ: ಇಲ್ಲಿನ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಬಳಿ ಸದಾನಂದ ಮಾದರ (32) ಎಂಬುವವರು ಬೈಕ್ಸಮೇತ ನೀರು ಪಾಲಾಗಿದ್ದರು. ಕಳೆದ ಶುಕ್ರವಾರ ಹಳ್ಳ ದಾಟುತ್ತಿದ್ದಾಗ ಘಟನೆ ಸಂಭವಿಸಿತ್ತು. ಇದೀಗ ಶವವನ್ನು ಮೇಲೆತ್ತಲಾಗಿದೆ.