ಮೋದಿ ಶ್ರೀಮಂತರಿಗಷ್ಟೇ ಪ್ರಧಾನಿ, ಬಡವರು ಅವರಿಗೆ ಲೆಕ್ಕಕ್ಕಿಲ್ಲ: ಸಿದ್ದರಾಮಯ್ಯ ವಾಗ್ದಾಳಿ - ವಿಜಯಪುರದಲ್ಲಿ ಯಡಿಯೂರಪ್ಪ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ
🎬 Watch Now: Feature Video
ನಗರದ ದರ್ಬಾರ್ ಮೈದಾನದಲ್ಲಿ ಕಾಂಗ್ರೆಸ್ ಜಿಲ್ಲಾ ಕಮಿಟಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾವೇಶದಲ್ಲಿ ಬಿಜೆಪಿ ಸರ್ಕಾರ, ಮೋದಿ ಹಾಗೂ ಬಿಎಸ್ವೈ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Last Updated : Nov 12, 2019, 9:55 PM IST