ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಎಸ್.ಟಿ.ಸೋಮಶೇಖರ್

By

Published : Jun 16, 2020, 12:19 PM IST

thumbnail
ಮೈಸೂರು: ಬಿಜೆಪಿ ಸರ್ಕಾರ ರಚನೆಗೆ ತ್ಯಾಗ ಮಾಡಿದ ಮೂವರ ಹೆಸರನ್ನು ಕೋರ್ ಕಮಿಟಿಯಲ್ಲಿ ಅಂತಿಮ ಮಾಡಲಾಗಿದ್ದು, ಅವರ ಹೆಸರನ್ನು ಹೈಕಮಾಂಡ್​​​ಗೆ ಕಳುಹಿಸಲಾಗಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಈಟಿವಿ ಭಾರತ್​​​​ಗೆ ತಿಳಿಸಿದರು. ಚಾಮುಂಡಿ ಬೆಟ್ಟದಲ್ಲಿ ಅಧಿಕಾರಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ವಿಧಾನ ಪರಿಷತ್​ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.