ತಿರುಮಲ ವೆಂಕಟೇಶ್ವರನ ದರ್ಶನ ಪಡೆದ ಕಂಗನಾ

By

Published : May 16, 2022, 3:24 PM IST

thumbnail

ಬಾಲಿವುಡ್ ನಟಿ ಹಾಗೂ ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್ ಇಂದು ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಟಿಟಿಡಿ ಅಧಿಕಾರಿಗಳು ಇವರಿಗೆ ತೀರ್ಥ ಪ್ರಸಾದ ನೀಡಿದರು. ಈ ವೇಳೆ ಮಾತನಾಡಿದ ಕಂಗನಾ, ತನ್ನ ಧಕಡ್ ಸಿನಿಮಾ ಭರ್ಜರಿ ಯಶಸ್ಸುಗಳಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದರು. ಇನ್ನು ಇದೇ ತಿಂಗಳ 20ರಂದು ಈ ಸಿನಿಮಾ ಬಿಡುಗಡೆಯಾಗಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.