ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣೆ: ಸಂಕಷ್ಟದಲ್ಲಿ ನದಿ ಪಾತ್ರದ ಜನ

By

Published : Oct 23, 2019, 3:04 PM IST

thumbnail
ಉಕ್ಕಿ ಹರಿಯುತ್ತಿರುವ ಕೃಷ್ಣ ನದಿಯ ಪ್ರವಾಹದಿಂದ ರಾಯಚೂರು ಜಿಲ್ಲೆಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನದಿಯ ನೀರಿನಿಂದ ಪಂಪ್‌ಸೆಟ್ ಮೂಲಕ ಹೊಲ-ಗದ್ದೆಗಳಿಗೆ ನೀರು ಹರಿಸಿಕೊಂಡು ವ್ಯವಸಾಯ ಮಾಡುತ್ತಿದ್ದ ರೈತರ ಪಂಪ್‌ಸೆಟ್​ಗಳು ಈಗ ನೀರು ಪಾಲಾಗಿವೆ. ಇನ್ನು ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ನಿರ್ಮಾಣವಾಗಿರುವ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆ ಹಂತಕ್ಕೆ ತಲುಪಿದೆ. ನದಿ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ಗುರ್ಜಾಪುರ ಬ್ಯಾರೇಜ್‌ನಿಂದ ನೀಡಿರುವ ಪ್ರತ್ಯಕ್ಷ ವರದಿ​ ಇಲ್ಲಿದೆ ನೋಡಿ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.