ಕೊಪ್ಪಳದಲ್ಲಿ ರಸಗೊಬ್ಬರ ಕೊರತೆ: ಜನಪ್ರತಿನಿಧಿಗಳು, ಜಿಲ್ಲಾಡಳಿತದ ವಿರುದ್ಧ ರೈತರ ಆಕ್ರೋಶ

By

Published : Aug 1, 2022, 12:59 PM IST

thumbnail

ಕೊಪ್ಪಳ: ಜಿಲ್ಲೆಯಲ್ಲಿ ರಸಗೊಬ್ಬರದ ಕೃತಕ ಅಭಾವ ಉಂಟಾಗಿದ್ದು, ರೈತರು ಪರದಾಡುವಂತಾಗಿದೆ. ನಸುಕಿನ ಜಾವದಿಂದಲೇ ರೈತರು, ಮಹಿಳೆಯರು ತಮ್ಮ ಮಕ್ಕಳೊಂದಿಗೆ ಗೊಬ್ಬರ ಅಂಗಡಿಗಳ ಮುಂದೆ ಬಂದು ಕ್ಯೂನಲ್ಲಿ ನಿಂತಿದ್ದಾರೆ. ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಮ್ಮ 'ಈಟಿವಿ ಭಾರತ' ಪ್ರತಿನಿಧಿ ಜಗದೀಶ್​ ಚೆಟ್ಟಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.