thumbnail

By

Published : Jun 10, 2022, 10:08 AM IST

ETV Bharat / Videos

ತಮಿಳುನಾಡಿನಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಣೆ: ಆಧುನಿಕ ತಂತ್ರಜ್ಞಾನದತ್ತ ರೈತರು

ತಮಿಳುನಾಡು: ಪ್ರಥಮ ಬಾರಿಗೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ರೈತರು ತಮ್ಮ ಕೃಷಿ ಭೂಮಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯಾ ಸಿಂಪಡಿಸುತ್ತಿದ್ದಾರೆ. ಈ ಮೂಲಕ ಯುವ ಗ್ರಾಮೀಣ ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಮುಂದಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಕಡಿಮೆಯಿದ್ದ ಹಿನ್ನೆಲೆ ಸರ್ಕಾರವು ರೈತರಿಗೆ ನೆರವು ನೀಡಲು ಡ್ರೋನ್ ಮೂಲಕ ಔಷಧ ಸಿಂಪಡಣೆ ಸೇರಿ ಹೊಸ ಯೋಜನೆ ಜಾರಿಗೆ ತಂದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.