thumbnail

ಜೀವ ಕೈಯಲ್ಲಿ ಹಿಡಿದು ತುಂಬಿ ಹರಿಯುತ್ತಿರುವ ಹಳ್ಳ ದಾಟುತ್ತಿರುವ ವೃದ್ಧರು, ವಿದ್ಯಾರ್ಥಿಗಳು

By

Published : Jul 13, 2022, 5:23 PM IST

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯ ಕೆಲ್ಲಳ್ಳಿ ಗ್ರಾಮದಲ್ಲಿ ಜನರು ಮಳೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗೆ ಹಳ್ಳವೊಂದು ರಭಸವಾಗಿ ಹರಿಯುತ್ತಿದ್ದು, ಹಳ್ಳ ದಾಟಲಾಗದೇ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಪರದಾಡುತ್ತಿದ್ದಾರೆ. ಕೆಲ್ಲಳ್ಳಿ - ಬೆರಣಗೋಡು - ಬಸರವಳ್ಳಿ ಸಂಪರ್ಕ ಕಡಿತವಾಗಿದೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲವಂತೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಕೆಲ್ಲಳ್ಳಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.