2ಎ ಮೀಸಲಾತಿಗೆ ಆಗ್ರಹ: ಸಿಎಂ ನಿವಾಸದ ಮುಂದೆ ಧರಣಿ ಸತ್ಯಾಗ್ರಹ - ಬಸವಜಯ ಮೃತ್ಯುಂಜಯ ಸ್ವಾಮೀಜಿ

🎬 Watch Now: Feature Video

thumbnail

By

Published : Sep 20, 2022, 2:30 PM IST

ಹಾವೇರಿ: 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಶಿಗ್ಗಾಂವಿ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಒಂದು ದಿನದ ಧರಣಿ ಸತ್ಯಾಗ್ರಹ ಆರಂಭವಾಗಿದೆ. ಧರಣಿ ಸತ್ಯಾಗ್ರಹ ಅಂಗವಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದಿಂದ ರ‍್ಯಾಲಿ ಆರಂಭವಾಗಿದೆ. ರ‍್ಯಾಲಿ ಆರಂಭಕ್ಕೂ ಮುನ್ನ ಶ್ರೀಗಳು ರಾಣಿ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.