thumbnail

By

Published : Jun 21, 2022, 4:33 PM IST

Updated : Jun 21, 2022, 4:42 PM IST

ETV Bharat / Videos

ಸೈನ್ಯಕ್ಕೆ ಸೇರುವವರು ರೈಲು, ಬಸ್​ಗಳಿಗೆ ಬೆಂಕಿ ಹಚ್ಚುತ್ತಾರಾ?: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ವಿಜಯನಗರ: ಅಗ್ನಿಪಥ್ ಯೋಜನೆ ಇಂದು ನಿನ್ನೆಯದಲ್ಲ, 1989ರಿಂದಲೇ ಚರ್ಚೆ ನಡೆಯುತ್ತಿದೆ. ಈಗಾಗಲೇ ಜಗತ್ತಿನ ಅನೇಕ ದೇಶಗಳಲ್ಲಿ ಈ ರೀತಿಯ ಯೋಜನೆ ಜಾರಿಯಲ್ಲಿದೆ. ನಾಲ್ಕು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ನಂತರ ಯುವಕರಿಗೆ ದೊಡ್ಡ ಹುದ್ದೆಗಳನ್ನು ಅಲಂಕರಿಸಲು ವಿಫುಲ ಅವಕಾಶಗಳಿವೆ. ಇದರ ವಿರುದ್ಧ ಹೋರಾಟ ಮಾಡಿದವರಲ್ಲಿ ಬಹುತೇಕರು ಸೈನ್ಯಕ್ಕೆ ಅರ್ಜಿಯೇ ಹಾಕಿಲ್ಲ. ಸೈನ್ಯಕ್ಕೆ ಸೇರುವವರು ರೈಲು, ಬಸ್​ಗಳಿಗೆ ಬೆಂಕಿ ಹಚ್ಚುತ್ತಾರಾ? ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಹೇಳಿದರು.
Last Updated : Jun 21, 2022, 4:42 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.