ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಯಾದಗಿರಿಯಲ್ಲಿ ಕ್ಯಾಂಡಲ್ ಮಾರ್ಚ್ - ಯಾದಗಿರಿಯಲ್ಲಿ ಪ್ರತಿಭಟನೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5260167-thumbnail-3x2-ydr.jpg)
ಹೈದರಾಬಾದ್ ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಯಾದಗಿರಿಯ ಮುಸ್ಲಿಂ ಯುವಕರಿಂದ ಕ್ಯಾಂಡಲ್ ಮಾರ್ಚ್ ನಡೆಯಿತು. ನಗರದ ಟಿಪ್ಪು ಚೌಕದಿಂದ ಗಾಂಧಿ ವೃತ್ತದವರೆಗೂ ಕ್ಯಾಂಡಲ್ ಮಾರ್ಚ್ ನಡೆಸಿದ ಯುವಕರು, ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣಗಳನ್ನ ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.