ಭಾರಿ ಮಳೆಗೆ ರಾಮನಗರ ರಸ್ತೆಗಳು ಜಲಾವೃತ.. ಬಸ್​ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ

By

Published : Aug 29, 2022, 10:47 AM IST

Updated : Aug 29, 2022, 12:57 PM IST

thumbnail

ರಾಮನಗರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾಮನಗರದ ಬಿಳಗುಂಬ ಸರ್ವೀಸ್ ರಸ್ತೆ ಬಳಿ ಧಾರಾಕಾರ ಮಳೆಗೆ ಖಾಸಗಿ ಬಸ್ಸೊಂದು ಕೊಚ್ಚಿಕೊಂಡು ಹೋಗುತ್ತಿದ್ದಾಗ ಸ್ಥಳೀಯರು ಬಸ್​ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದರು. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ. ಸಂಗನಬಸವನದೊಡ್ಡಿ ಬಳಿಯ ಹೆದ್ದಾರಿ ಸಂಪೂರ್ಣವಾಗಿ ಕೆರೆಯಂತಾಗಿದೆ.

Last Updated : Aug 29, 2022, 12:57 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.