thumbnail

By

Published : Aug 21, 2022, 12:11 PM IST

ETV Bharat / Videos

ಉತ್ತರಾಖಂಡ: ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಿಸಿದ ಎಸ್​ಡಿಆರ್​ಎಫ್​ ತಂಡ

ಉತ್ತರಾಖಂಡದಲ್ಲಿ ಮೇಘಸ್ಫೋಟಕ್ಕೆ ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಂಪರ್ಕ ಬಂದ್​​ ಆಗಿದೆ. ಪೌರಿ ಗರ್ವಾಲ್ ಜಿಲ್ಲೆಯ ಮೋಹನ್‌ಚಟ್ಟಿ ಪ್ರದೇಶದ ರೆಸಾರ್ಟ್‌ವೊಂದರಲ್ಲಿ ಕೆಲವರು ಸಿಲುಕಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಎಸ್‌ಡಿಆರ್‌ಎಫ್ ರಕ್ಷಣಾ ಪಡೆ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸುವ ಕಾರ್ಯ ನಡೆಸುತ್ತಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.