ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಅದ್ಧೂರಿ ಇಷ್ಟಲಿಂಗ ಪೂಜೆ - ಬಾಳೆಹೊನ್ನೂರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4291185-thumbnail-3x2-sudgajpg.jpg)
ಚಿಕ್ಕಮಗಳೂರು: ಜಿಲ್ಲೆಯ ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಶ್ರೀರಂಭಾಪುರಿ ಪೀಠದಲ್ಲಿ 28 ನೇ ವರ್ಷದ ಶ್ರಾವಣ ಮಾಸದ ಅಂಗವಾಗಿ ಇಷ್ಟಲಿಂಗ ಪೂಜೆ ನಡೆಸಲಾಯಿತು. ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು ಇಷ್ಟಲಿಂಗ ಪೂಜೆಯನ್ನು ನೆರೆವೇರಿಸಿದರು. ನಾಡಿನ ಜನರ ಒಳತಿಗಾಗಿ ಈ ಕಾರ್ಯಕ್ರಮ ಜರುಗಿದ್ದು, ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.