thumbnail

By

Published : Nov 13, 2019, 2:38 PM IST

ETV Bharat / Videos

ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅಭಿಮಾನಿಗಳಿಂದ ಸಂಭ್ರಮಾಚರಣೆ

ಹಿರೇಕೆರೂರು ತಾಲೂಕಿನ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಚುನಾವಣೆಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದ್ದು, ತೀರ್ಪು ಬರುತ್ತಿದಂತೆ ಜಯಘೋಷ ಹಾಕಿ ಹರ್ಷ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.