ಭಾರತ್​ ಬಂದ್​ಗೆ ದೀದಿ ನಾಡಲ್ಲಿ ಅಲ್ಲೋಲ, ಕಲ್ಲೋಲ..! ಹಲವೆಡೆ ಶಾಂತಿಯುತ ಪ್ರತಿಭಟನೆ

By

Published : Jan 8, 2020, 3:47 PM IST

thumbnail
ಕೇಂದ್ರ ಸರ್ಕಾರದ ವಿರುದ್ಧ ಇತ್ತೀಚೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವು ಕಾಯ್ದೆ, ಕಾನೂನುಗಳು ಹಾಗೂ ಕೇಂದ್ರ ಸರ್ಕಾರದ ನಿರ್ಧಾರಗಳಿಂದಾಗಿ ಕಾಂಗ್ರೆಸ್​ ಹಾಗೂ ಅದರ ಮಿತ್ರ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಜೊತೆಗೆ ಕಾರ್ಮಿಕ ಸಂಘಟನೆಗಳೂ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಬಂದ್​ಗೆ ಕರೆ ನೀಡಿವೆ.. ರಾಷ್ಟ್ರಾದ್ಯಂತ ಬಂದ್​ಗೆ ಪ್ರತಿಕ್ರಿಯೆ ಹೇಗಿದೆ ಅನ್ನೋದನ್ನು ನೋಡೋಣ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.