ಕೋವಿಡ್-19 ಗೆ ಬಲಿಯಾದ ವೃದ್ಧನ ಅಂತ್ಯ ಸಂಸ್ಕಾರಕ್ಕೆ ತೆರಳಿದವರಲ್ಲಿ ಕೊರೊನಾ ಲಕ್ಷಣಗಳಿಲ್ಲ: ಡಿಸಿ ಸ್ಪಷ್ಟನೆ - ಸೋಂಕಿನ ವ್ಯಕ್ತಿ ಅಂತ್ಯಕ್ರಿಯೆ ತೆರಳಿರುವ ಕುರಿತು ಮಾಹಿತಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6439745-thumbnail-3x2-ch---copy.jpg)
ಕೊರೊನಾ ಸೋಂಕಿನಿಂದ ಮೃತಪಟ್ಟ ಕಲಬುರಗಿಯ ವ್ಯಕ್ತಿಯ ಅಂತ್ಯಕ್ರಿಯೆಗೆ ತೆರಳಿದ್ದ ರಾಯಚೂರು ಜಿಲ್ಲೆಯ ಮೂವರ ಆರೋಗ್ಯ ತಪಾಸಣೆ ಮಾಡಲಾಗಿದೆ. ಅವರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿಲ್ಲವೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.