thumbnail

By

Published : Mar 10, 2022, 2:07 PM IST

Updated : Feb 3, 2023, 8:19 PM IST

ETV Bharat / Videos

ರಾಮನಗರದ ಆ ಪ್ರಭಾವಿ ನಾಯಕನಾದರೂ ಯಾರು?: ಯತ್ನಾಳ್​ ಪ್ರಶ್ನೆಗೆ ಹೆಚ್​ಡಿಕೆ ಹೇಳಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಮಂಡಿಸಿದ ಬಜೆಟ್​ಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರಶ್ನೋತ್ತರ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.​ಡಿ. ಕುಮಾರಸ್ವಾಮಿ ಅವರಗೆ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ರಾಮನಗರದ ಪ್ರಭಾವಿ ನಾಯಕ ಯಾರು? ಎಂದು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಅಷ್ಟೇ ಅಲ್ಲ ರಾಮನಗರದಲ್ಲಿ ಹೋರಾಟ ನಿಮ್ಮಿಂದ ಮಾತ್ರವೇ ಸಾಧ್ಯ ಎಂದು ಕುಮಾರಸ್ವಾಮಿಗೆ ಬಲ ನೀಡಿದರು. ಇದಕ್ಕೆ ಹೆಚ್​ಡಿಕೆ ಪ್ರತಿಕ್ರಿಯೆ ಹೇಗಿತ್ತು ಇಲ್ಲಿದೆ ನೋಡಿ.
Last Updated : Feb 3, 2023, 8:19 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.