thumbnail

By

Published : Apr 10, 2022, 3:59 PM IST

Updated : Feb 3, 2023, 8:22 PM IST

ETV Bharat / Videos

ಯುವ ಕಾಂಗ್ರೆಸ್​ನಿಂದ ಗ್ಯಾಸ್ ಸಿಲಿಂಡರ್​​ಗೆ ಶ್ರದ್ಧಾಂಜಲಿ.. ನಡುರಸ್ತೆಯಲ್ಲಿ ಚಿತ್ರಾನ್ನ ತಯಾರಿಸಿ ಜನರಿಗೆ ಹಂಚಿಕೆ..

ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನೀತಿಯ ವಿರುದ್ಧ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್​ನಿಂದ ಪ್ರತಿಭಟಿಸಲಾಯಿತು. ಗ್ಯಾಸ್ ಸಿಲಿಂಡರ್​ಗೆ ಶ್ರದ್ದಾಂಜಲಿ ಸಲ್ಲಿಸಿ, ಸೌದೆ ಒಲೆಯಲ್ಲಿ ಚಿತ್ರಾನ್ನ ತಯಾರಿಸಿ ಸಾರ್ವಜನಿಕರಿಗೆ ಹಂಚುವ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದರು..
Last Updated : Feb 3, 2023, 8:22 PM IST

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.