ETV Bharat / bharat

ಇಂದು ಮಹರ್ಷಿ ವಾಲ್ಮೀಕಿ ಜಯಂತಿ: ದೆಹಲಿಯ ವಾಲ್ಮೀಕಿ ಮಂದಿರದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ದೇಶದ ಜನರಿಗೆ ಕಾಂಗ್ರೆಸ್​ ನಾಯಕ, ಪ್ರತಿಪಕ್ಷದ ಲೀಡರ್​ ರಾಹುಲ್​ ಗಾಂಧಿ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯಗಳನ್ನು ಕೋರಿದ್ದಾರೆ.

author img

By PTI

Published : 3 hours ago

ಇಂದು ಮಹರ್ಷಿ ವಾಲ್ಮೀಕಿ ಜಯಂತಿ: ದೆಹಲಿಯ ವಾಲ್ಮೀಕಿ ಮಂದಿರದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ
ಇಂದು ಮಹರ್ಷಿ ವಾಲ್ಮೀಕಿ ಜಯಂತಿ: ದೆಹಲಿಯ ವಾಲ್ಮೀಕಿ ಮಂದಿರದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ (AICC twitter handle)

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಾಲ್ಮೀಕಿ ಜಯಂತಿ ನಿಮಿತ್ತ ಇಂದು ಮಂದಿರ ಮಾರ್ಗದಲ್ಲಿರುವ ವಾಲ್ಮೀಕಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂತ ವಾಲ್ಮೀಕಿ ಹಿಂದೂ ಮಹಾಕಾವ್ಯ ರಾಮಾಯಣದ ಲೇಖಕರಾಗಿದ್ದಾರೆ. ವಿಶೇಷವಾಗಿ ದಲಿತರಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ರಾಹುಲ್​ ಗಾಂಧಿ ಅವರು ಮಹರ್ಷಿ ವಾಲ್ಮೀಕಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ದೇಶದ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ನಡುವೆ ರಾಷ್ಟ್ರೀಯ ಕಾಂಗ್ರೆಸ್​ ತನ್ನ ಎಕ್ಸ್​ ಹ್ಯಾಂಡಲ್​ನಲ್ಲಿ, ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ರಾಹುಲ್​​ ಗಾಂಧಿಯವರ ದೇವಸ್ಥಾನದ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದೆ. ಈ ಚಿತ್ರಗಳಲ್ಲಿ ಅವರು ವಾಲ್ಮೀಕಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿರುವ ನೋಟಗಳು ಕಂಡುಬಂದಿವೆ.

200 ದಿನಗಳಿಗೂ ಹೆಚ್ಚು ಕಾಲ ಮಹಾತ್ಮ ಗಾಂಧಿ ವಾಸವಾಗಿದ್ದ ದೇವಾಲಯದ ಆವರಣದಲ್ಲಿರುವ ಕೋಣೆಗೂ ಅವರು ಇದೇವೇಳೆ ಭೇಟಿ ನೀಡಿದ್ದರು.

ಇದನ್ನು ಓದಿ:ಉತ್ತರ ಪ್ರದೇಶ: ತಂದೂರಿ ರೋಟಿ ಮೇಲೆ ಎಂಜಲು ಉಗಿದಿದ್ದ ಕೀಚಕ, ಮಾಲೀಕನ ಬಂಧನ

ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ನಯಾಬ್​​ ಸಿಂಗ್​ ಸೈನಿ ಆಯ್ಕೆ; ನಾಳೆ ಸಿಎಂ ಆಗಿ ಪ್ರಮಾಣ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಾಲ್ಮೀಕಿ ಜಯಂತಿ ನಿಮಿತ್ತ ಇಂದು ಮಂದಿರ ಮಾರ್ಗದಲ್ಲಿರುವ ವಾಲ್ಮೀಕಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂತ ವಾಲ್ಮೀಕಿ ಹಿಂದೂ ಮಹಾಕಾವ್ಯ ರಾಮಾಯಣದ ಲೇಖಕರಾಗಿದ್ದಾರೆ. ವಿಶೇಷವಾಗಿ ದಲಿತರಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ರಾಹುಲ್​ ಗಾಂಧಿ ಅವರು ಮಹರ್ಷಿ ವಾಲ್ಮೀಕಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ದೇಶದ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ನಡುವೆ ರಾಷ್ಟ್ರೀಯ ಕಾಂಗ್ರೆಸ್​ ತನ್ನ ಎಕ್ಸ್​ ಹ್ಯಾಂಡಲ್​ನಲ್ಲಿ, ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ರಾಹುಲ್​​ ಗಾಂಧಿಯವರ ದೇವಸ್ಥಾನದ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದೆ. ಈ ಚಿತ್ರಗಳಲ್ಲಿ ಅವರು ವಾಲ್ಮೀಕಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿರುವ ನೋಟಗಳು ಕಂಡುಬಂದಿವೆ.

200 ದಿನಗಳಿಗೂ ಹೆಚ್ಚು ಕಾಲ ಮಹಾತ್ಮ ಗಾಂಧಿ ವಾಸವಾಗಿದ್ದ ದೇವಾಲಯದ ಆವರಣದಲ್ಲಿರುವ ಕೋಣೆಗೂ ಅವರು ಇದೇವೇಳೆ ಭೇಟಿ ನೀಡಿದ್ದರು.

ಇದನ್ನು ಓದಿ:ಉತ್ತರ ಪ್ರದೇಶ: ತಂದೂರಿ ರೋಟಿ ಮೇಲೆ ಎಂಜಲು ಉಗಿದಿದ್ದ ಕೀಚಕ, ಮಾಲೀಕನ ಬಂಧನ

ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ನಯಾಬ್​​ ಸಿಂಗ್​ ಸೈನಿ ಆಯ್ಕೆ; ನಾಳೆ ಸಿಎಂ ಆಗಿ ಪ್ರಮಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.